’ಮಾತನಾಡುವಷ್ಟು ದೊಡ್ಡವನು ನಾನಲ್ಲ’

’ಮಾತನಾಡುವಷ್ಟು ದೊಡ್ಡವನು ನಾನಲ್ಲ’

ಬೆಂಗಳೂರು, ಡಿ.11 : ಉಪಚುನಾವಣೆಯಲ್ಲಿ ಜಯಗಳಿಸಿರುವ 11 ಜನರಿಗೆ ಮಾತ್ರ ಸಚಿವ ಸ್ಥಾನ ಕೊಡುವುದಾಗಿ ಸಿಎಂ ಹೇಳಿದ್ದಾರೆ ಎಂದು ಚಿಕ್ಕಬಳ್ಳಾಪು ಕ್ಷೇತ್ರದ ಬಜೆಪಿ ಶಾಸಕ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ , ಉಳಿದವರ ಬಗ್ಗೆ ಪಕ್ಷದ ವರಿಷ್ಠರ ಜತೆ ಚರ್ಚಿಸಿದ ಬಳಿಕ ತೀರ್ಮಾನ ಕೈಗೊಳ್ಳುತ್ತಾರೆ. ಡಿಸಿಎಂ ಹುದ್ದೆ ಬಗ್ಗೆ ಮಾತನಾಡುವಷ್ಟು ದೊಡ್ಡವನು ನಾನಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಉಪಚುನಾವಣೆಯಲ್ಲಿ 15 ಕ್ಷೇತ್ರದಲ್ಲಿ ಅನರ್ಹ ಶಾಸಕರು ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos