ಮಂಡ್ಯ: ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಿಕ್ಷಕರು ಪ್ರತಿಭಟನಾ ಧರಣಿ ನಡೆಸಿದರು.
ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕರಿಗೆ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕು, ಹಾಗೂ ಕೊವಿಡ್ ೧೯ ಹಿನ್ನಲೆ ಬಾಕಿ ಉಳಿದ ಸಂಬಳ ನೀಡಬೇಕು ಕೊರೋನಾ ಸಂಕಷ್ಟದಲ್ಲಿ ಶಿಕ್ಷಕರು ಸಿಲುಕಿದ್ದಾರೆ..
ತಕ್ಷಣವೇ ಬೇಡಿಕೆಗಳ ಈಡೇರಿಸಬೇಕು ರ್ಕಾರದ ವಿರುದ್ಧ ದಿಕ್ಕಾರ ಕೂಗುತ್ತಾ ಪ್ರತಿಭಟನೆ ನಡೆಸಿದ ಶಿಕ್ಷಕರು ಇಲ್ಲಾದ್ದಿದ್ದರೆ ಮುಂದಿನ ದಿನ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.