ಕರ್ನಾಟಕದಲ್ಲಿ ಬಿಜೆಪಿ ಪರ ತೆಲುಗು ನಟ ಪ್ರಚಾರ

ಕರ್ನಾಟಕದಲ್ಲಿ ಬಿಜೆಪಿ ಪರ ತೆಲುಗು ನಟ ಪ್ರಚಾರ

ಬೆಂಗಳೂರು: ಲೋಕಸಭಾ ಚುನಾವಣಾ ಕಣ ರಂಗೇರಿದ್ದು ಎಲ್ಲಾ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿವೆ.  ಈ ಮಧ್ಯೆ ತೆಲುಗು ಚಿತ್ರರಂಗದ ಖ್ಯಾತ ನಟ ಪವನ್ ಕಲ್ಯಾಣ್ ಅವರು ಕರ್ನಾಟಕದಲ್ಲಿ ಪ್ರಚಾರ ನಡೆಸಲಿದ್ದಾರೆ.

ಹೌದು ನಟ ಪವನ್ ಕಲ್ಯಾಣ್ ಕರ್ನಾಟಕದ ಆಂಧ್ರದ ಗಡಿಭಾಗದ  ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರಂತೆ. ಏಪ್ರಿಲ್ 17 ರಂದು ಬಳ್ಳಾರಿ, ರಾಯಚೂರು, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಪರ ನಟ ಪವನ್ ಕಲ್ಯಾಣ್ ಮತಯಾಚನೆ ಮಾಡಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos