ಉಪಚುನಾವಣೆಗೆ ದಿನಾಂಕ ಮರುನಿಗದಿ

ಉಪಚುನಾವಣೆಗೆ ದಿನಾಂಕ ಮರುನಿಗದಿ

ನವದೆಹಲಿ, ಸೆ. 28: ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂಕೋರ್ಟ್ ವಿಚಾರಣೆಯಿಂದ ಮುಂದೂಡಲ್ಪಟ್ಟಿದ್ದ ದಿನಾಂಕ ನಿಗದಿಯಾಗಿದೆ.

ಹೌದು, ನ. 11 ಕ್ಕೆ ಅಧಿಸೂಚನೆ ಪ್ರಕಟವಾಗಲಿದ್ದು, ನ. 18 ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ನ. 18 ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ. 21 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಈಗಾಗಲೇ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳು ನಾಮಪತ್ರ ಪರಿಗಣನೆ ಆಗಲಿದೆ.

 

ಫ್ರೆಶ್ ನ್ಯೂಸ್

Latest Posts

Featured Videos