ರೈತರಿಗೆ ಶಾಕ್ ಕೊಟ್ಟ ಸಿಎಂ

ರೈತರಿಗೆ ಶಾಕ್ ಕೊಟ್ಟ ಸಿಎಂ

ಬೆಳಗಾವಿ, ಅ. 14:  ರೈತರ ಎಲ್ಲಾ ಸಾಲವೂ ಮನ್ನಾ ಮಾಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ ಆರ್ಥಿಕ ಸ್ಥಿತಿ ಉತ್ತಮವಾಗಿಲ್ಲ, ನೆರೆಯಿಂದಾಗಿ ಅನೇಕ ಜಿಲ್ಲೆಗಳ ಜನ ಸಂಕಷ್ಟ ಅನುಭವಿಸಿದ್ದಾರೆ. ಹಾಗಾಗಿ ಹತ್ತು ಹಲವು ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಅದರ ಹಣವನ್ನು ಪರಿಹಾರ ಕಾರ್ಯಕ್ಕೆ ಬಳಸಿಕೊಳ್ಲಲಾಗುತ್ತಿದೆ. ಸುದ್ದಿಗಾರರಿಗೆ ಸಿಎಂ ತಿಳಿಸಿದ್ದಾರೆ.

ಉಪ ಚುನಾವಣೆಯಲ್ಲಿ 15 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ರಾಷ್ಟ್ರೀಯ ನಾಯಕರ ಜೊತೆ ಚರ್ಚಿಸಿ,ಟಿಕೆಟ್ ಅಂತಿಮ ಗೊಳಿಸಲಾಗುವುದು ಎಂದು ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ಬುಧವಾರ ಹೇಳಿದರು.

 

ಫ್ರೆಶ್ ನ್ಯೂಸ್

Latest Posts

Featured Videos