ಮಾರಕಾಯುಧದಿಂದ ಯವಕನ ಹತ್ಯೆ

ಮಾರಕಾಯುಧದಿಂದ ಯವಕನ ಹತ್ಯೆ

ಸುರತ್ಕಲ್, ನ. 30 : ಖಾಸಗಿ ಬಾರೊಂದರಲ್ಲಿ ಯುಕನೋರ್ವನನ್ನು ಮಾರಕಾಯುಧದಿಂದ ಇರಿದು ಹತ್ಯೆ ಮಾಡಿದ ಘಟನೆ ಸುರತ್ಕಲ್ ನ ಲ್ಲಿ ನಡೆದಿದೆ. ಗುಡ್ಡೆಕೊಪ್ಲ ನಿವಾಸಿ ಸಂದೇಶ್(30) ಮೃತ ದುರ್ದೈವಿ. ಸುರತ್ಕಲ್ ಜಂಕ್ಷನ್ ಬಳಿ ಖಾಸಗಿ ಬಾರ್ ನಲ್ಲಿ 11 ಗಂಟೆಗೆ ಈ ಕೃತ್ಯ ನಡೆದಿದೆ.
ಹಳೆಯ ಗೆಳೆಯರ ನಡುವೆ ಉಂಟಾದ ಭಿನ್ನಾಭಿಪ್ರಾಯವೇ ಘಟನೆಗೆ ಕಾರಣ ಎನ್ನಲಾಗಿದ್ದು ವೈಷಮ್ಯದಿಂದ ಮಾರಕಾಯುಧದಿಂದ ಇರಿದು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹಲವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಫ್ರೆಶ್ ನ್ಯೂಸ್

Latest Posts

Featured Videos