ಕೃಷಿ ವಲಯವೇ ಮೊದಲ ಆದ್ಯತೆ: ಸಿಎಂ

ಕೃಷಿ ವಲಯವೇ ಮೊದಲ ಆದ್ಯತೆ: ಸಿಎಂ

ಕಲಬುರಗಿ : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಶನಿವಾರ 26.30 ಕೋಟಿ ರೂ. ವೆಚ್ಚದ ನೂತನ ಮಾದರಿಯ ತರಕಾರಿ ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಬಿ.ಶ್ರೀರಾಮುಲು, ಮುರುಗೇಶ್ ನಿರಾಣಿ, ಬಿ.ಎ. ಬಸವರಾಜ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಸಿ.ಪಾಟೀಲ್ ರೇವೂರ, ಸಂಸದ ಉಮೇಶ್ ಜಾಧವ್, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಹಾಗೂ ಶಾಸಕರು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos