ಇಂದು ನಿರ್ಧಾರವಾಗಲಿದೆ ಡಿಕೆಶಿ ಭವಿಷ್ಯ

ಇಂದು ನಿರ್ಧಾರವಾಗಲಿದೆ ಡಿಕೆಶಿ ಭವಿಷ್ಯ

ಬೆಂಗಳೂರು, ಸೆ. 13: ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಅವರು ಇಂದು ಮನೆಗೋ? ಜೈಲಿಗೋ? ಇಡಿ ಕಸ್ಟಡಿಗೋ? ಅನ್ನೋಂದು ಇಂದು ನಿರ್ಧಾರವಾಗಲಿದೆ.

ಇಂದು ಮಧ್ಯಾಹ್ನದ ಬಳಿಕ ಡಿ ಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಅವರು ವಿಚಾರಣೆಗೆ ಸಹಕರಿಸಿದ್ದಾರೆ. ಹೀಗಾಗಿ ಜಾಮೀನು ನೀಡಿ ಎಂದು ಡಿ ಕೆ ಶಿವಕುಮಾರ್ ಅವರ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಬಹುದು. ಸಿಂಘ್ವಿ ಈಗಾಗಲೇ ಜಾಮೀನಿಗೆ ಅರ್ಜಿ ಸಲ್ಲಿಸಲಿದ್ದಾರೆ. ಒಂದು ವೇಳೆ ಜಾಮೀನು ಸಿಗದಿದ್ದಲ್ಲಿ ಡಿ ಕೆ ಶಿವಕುಮಾರ್ ತಿಹಾರ್ ಜೈಲು ಸೇರುವುದು ಪಕ್ಕಾ ಎನ್ನಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos