ಅನರ್ಹರನ್ನು ಸೋಲಿಸುವುದೇ ಗುರಿ : ಹೆಚ್ಡಿಕೆ

ಅನರ್ಹರನ್ನು ಸೋಲಿಸುವುದೇ ಗುರಿ : ಹೆಚ್ಡಿಕೆ

ಬೆಂಗಳೂರು, ನ. 14 : ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನಗೊಳ್ಳಲು ಕಾರಣರಾದ ವಿಧಾನಸಭೆ ಉಪ ಚುನಾವಣೆಯಲ್ಲಿ ಸೋಲಬೇಕು. ಅದಕ್ಕಾಗಿ ಕಾರ್ಯತಂತ್ರವನ್ನು ರೂಪಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲಬೇಕು ಎಂಬುದು ನಮ್ಮ ಮೊದಲ ಆದ್ಯತೆ. ಅದು ಸಾಧ್ಯವಾಗದಿದ್ದರೆ. ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಿದವರು ಸೋಲಬೇಕು ಎಂಬುದು ನಮ್ಮ ಎರಡನೇ ಆದ್ಯತೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos