ಪ್ರಕೃತಿ ವನ ಉದ್ಘಾಟಿನೆ

ಪ್ರಕೃತಿ ವನ ಉದ್ಘಾಟಿನೆ

ಬೆಂಗಳೂರು, ಅ. 31: ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ನಗರದ ಸೌತ್ ಎಂಡ್ ವೃತ್ತದ ಬಳಿ ಬಿ.ಬಿ.ಎಂ.ಪಿ ವತಿಯಿಂದ ನಿರ್ಮಿಸಿರುವ ಪ್ರಕೃತಿ ವನವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್.ಅಶೋಕ್, ಸಂಸದ ತೇಜಸ್ವಿ ಸೂರ್ಯ, ಬಿ.ಬಿ.ಎಂ.ಪಿ ಮಹಾಪೌರರಾದ ಎಂ.ಗೌತಮ್ ಕುಮಾರ್, ಮಾಜಿ ನಗರಸಭಾ ಸದಸ್ಯ ಎನ್.ಆರ್.ರಮೇಶ್ ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos