ಅದ್ಧೂರಿ ಪ್ರತಿಜ್ಞಾ ದಿನಕ್ಕೆ ಚಾಲನೆ

ಬೆಂಗಳೂರು,ಜು.2 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರಾಗಿ ಪ್ರತಿಜ್ಞಾ ದಿನಕ್ಕೆ ಎಂಬ ವಿಶೇಷ ಕಾರ್ಯಕ್ರಮದ ಮೂಲಕ ಡಿಕೆ ಶಿವಕುಮಾರ್  ಅಧಿಕಾರ ಸ್ವೀಕರಿಸುತ್ತಿದ್ದು, ಗುರುವಾರ ಅದ್ಧೂರಿ ಪ್ರತಿಜ್ಞಾ ದಿನಕ್ಕೆ ಚಾಲನೆ ನೀಡಿದ್ದಾರೆ.  ರಾಜ್ಯದ ಗ್ರಾ.ಪಂ. ನಗರ ಸಭೆ,ಪುರಸಭೆ ಸೇರಿದಂತೆ  10 ಸಾವಿರಕ್ಕೂ ಅಧಿಕ ಸ್ಥಳಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ಭಾಗಿಯಾದರು.

ಫ್ರೆಶ್ ನ್ಯೂಸ್

Latest Posts

Featured Videos