ಮಡಿಕೇರಿ, ಡಿ. 17: ಹಾಸನ ಜಿಲ್ಲೆಯ ಅರಸೀಕೆರೆಯ ಯೋಗೇಶ್ ಲೈನ್ಮನ್ ಆಗಿ ಕೆಲಸ ಮಾಡುತ್ತಿದ್ದರು.
ಆನೆಹಳ್ಳ ಸಮೀಪದ ಹೊಸೂರು ಗೋಪಾಲಕೃಷ್ಣ ಅವರ ತೋಟದಲ್ಲಿ ವಿದ್ಯುತ್ ಕಂಬವನ್ನೇರಿ ಕೆಲಸ ಮಾಡುತ್ತಿರುವಾಗ ಏಕಾಏಕಿ ವಿದ್ಯುತ್ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಯೋಗೇಶ್ ಕೆಲಸ ಆರಂಭಿಸಿದ್ದರು. ಆದರೆ, ಕಂಬವನ್ನೇರಿದ ಕ್ಷಣಾರ್ಧದಲ್ಲಿ ವಿದ್ಯುತ್ ತಗುಲಿ ಕೆಳಗೆ ಬಿದ್ದು ಸಾವನ್ನಪ್ಪಿದರು. ತಾಲ್ಲೂಕಿನ ಚೆಂಬು ಗ್ರಾಮದಲ್ಲಿ ಸೋಮವಾರ ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ಮನ್ ಸಾವನ್ನಪ್ಪಿದ್ದಾರೆ.