ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆ

ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆ

ಕಲಬುರ್ಗಿ, ಫೆ. 05: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಎಚ್​.ಎಸ್​.ವೆಂಕಟೇಶ ಮೂರ್ತಿಯವರ ಮೆರವಣಿಗೆ ಮಾಡಲಾಯಿತು.

ಮೆರವಣಿಗೆ ವಾಹನದಲ್ಲಿ ಎಚ್​ಎಸ್​ವಿ ಜತೆ ಕಸಾಪ ರಾಜ್ಯಾಧ್ಯಕ್ಷ ಮನು ಬಳಿಗಾರ್​ ಇದ್ದರು. ಎಸ್​ಎಂ ಪಂಡಿತ್​ ರಂಗಮಂದಿರದಿಂದ ಮೆರವಣಿಗೆ ಆರಂಭವಾಗಿದ್ದು, ಕಲಬುರ್ಗಿ ವಿಶ್ವವಿದ್ಯಾಲಯದ ಆವರಣದವರೆಗೆ ಆರು ಕಿ.ಮೀ.ಗಳಷ್ಟು ದೂರ ನಡೆಯಲಿದೆ. 60 ವಿವಿಧ ಕಲಾತಂಡಗಳು ಭಾಗಿಯಾಗಿವೆ.

ಫ್ರೆಶ್ ನ್ಯೂಸ್

Latest Posts

Featured Videos