ನೆಲಮಂಗಲದಲ್ಲಿ ಕುಡುಕನ ಕಿರಿಕ್

ನೆಲಮಂಗಲದಲ್ಲಿ ಕುಡುಕನ ಕಿರಿಕ್

ಬೆಂಗಳೂರು, ಡಿ. 2 : ಕುಡುಕರು ಕುಡಿದ ಮತ್ತಿನಲ್ಲಿ ಯಾವ ಯಾವ ರೀತಿಯಲ್ಲಿ, ಹೇಗೆ ಇರುತ್ತಾರೆ ಗೊತ್ತಿಲ್ಲ. ಆದರೆ, ಇಲ್ಲೊಬ್ಬ ಕುಡುಕ ಸಾರ್ವಜನಿಕರಿಗೆ ಕಾಟ ಕೊಡುತ್ತಿದ್ದಾನೆ. ರಸ್ತೆಯಲ್ಲಿ ಬರುವ ಕಾರು, ಬೈಕ್ಗಳಿಗೆ ಅಡ್ಡ ಮಲಗಿ ನೀಡುವಂತೆ ಕಾಟ ಕೊಟ್ಟ ಘಟನೆ ನೆಲಮಂಗಲದಲ್ಲಿ ನಡೆದಿದೆ.
ದುಷ್ಚಟಗಳಿಗೆ ದಾಸನಾಗಿರುವ ವ್ಯಕ್ತಿಯೋರ್ವ ರಸ್ತೆ ಮಧ್ಯೆ ಮಲಗಿ, ದಾರಿಯಲ್ಲಿ ಸಂಚರಿಸುವ ವಾಹನಗಳನ್ನು ಅಡ್ಡಗಟ್ಟಿ 100 ರೂ. ಕೊಡುವವರೆಗೂ ಬಿಡದೇ ರಂಪಾಟ ಮಾಡಿ ಹಣ ನೆಲಮಂಗಲ ಪಟ್ಟಣದ ಕೆಇಬಿ ಆಂಜನೇಯ ದೇವಾಲಯದ ಒಂದು ವೇಳೆ ಆತ ಕೇಳಿದಾಗ ಹಣ ನೀಡದಿದ್ದರೆ ಬೀದಿ ರಂಪಾಟ ಮಾಡಿ ಗಲಾಟೆ ಮಾಡುತ್ತಾನೆ. ಹೀಗಾಗಿ ಈತನ ಕಾಟ ತಾಳಲಾರದೆ ಜನರು ಹಣ ಕೊಟ್ಟು ದಯವಿಟ್ಟು ಕಾಟ ಕೊಡಬೇಡಪ್ಪ ಎಂದು ಜಾಗ ಖಾಲಿ ಮಾಡುತ್ತಾರೆ. ನಶೆಯಲ್ಲಿ ಈ ರೀತಿ ಬೀದಿ ರಂಪಾಟ ಮಾಡಿ ಸಾರ್ವಜನಿಕರಿಗೆ ಕಾಟ ಕೊಡುತ್ತಿದ್ದಾನೆ.

ಫ್ರೆಶ್ ನ್ಯೂಸ್

Latest Posts

Featured Videos