ಯೋಧ ಸಾವು

ಯೋಧ ಸಾವು

ಬಳ್ಳಾರಿ, ನ. 24 : ರಜೆಗೆಂದು ಬಂದಿದ್ದ ಯೋಧನೊಬ್ಬ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಚಿಲಗೋಡು ಗ್ರಾಮದಲ್ಲಿ ನಡೆದಿದೆ.
ಮೌನೇಶ್ ಬಡಿಗೇರ (26) ಮೃತ ಯೋದ. ಹೊಸಪೇಟೆಗೆ ಹೋಗಿದ್ದರು. ಆದರೆ ರಾತ್ರಿ ಹೊಸಪೇಟೆಯಿಂದ ಚಿಲಗೋಡು ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಆಕಸ್ಮಿಕವಾಗಿ ಬೈಕ್ ಸ್ಕಿಡ್ ಆಗಿದೆ. ಪರಿಣಾಮ ಸ್ಥಳದಲ್ಲಿಯೇ ಮೌನೇಶ್ ಬಡಿಗೇರ ಮೃತಪಟ್ಟಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos