ವಜುಬಾಯಿ ವಾಲಾ ಆಸ್ಪತ್ರೆಗೆ ದಾಖಲು

ವಜುಬಾಯಿ ವಾಲಾ ಆಸ್ಪತ್ರೆಗೆ ದಾಖಲು

ಬೆಂಗಳೂರು, ನ. 27 : ರಾಜ್ಯಪಾಲರಾದ ವಜುಬಾಯಿ ವಾಲಾ ಅವರು ಹೃದಯಕ್ಕೆ ಸಂಬಂಧಿಸಿದ ಚಿಕ್ಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಮೂರು ದಿನ ವಿಶ್ರಾಂತಿಯಲ್ಲಿರಲು ವೈದ್ಯರು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅನಾರೋಗ್ಯದಿಂದ ಬಳಲುತ್ತಿರುವ ವಜುಬಾಯಿ ವಾಲಾ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುಧವಾರವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ರಾಜ್ಯಪಾಲರ ಆರೋಗ್ಯ ವಿಚಾರಿಸಿದ್ದಾರೆ.

‘ಮಾನ್ಯ ರಾಜ್ಯಪಾಲರವರಿಗೆ, ಚಿಕ್ಕ ಸರ್ಜರಿಯಾಗಿದೆ ಹೀಗಾಗಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದೇನೆ. ಅವರು

ಫ್ರೆಶ್ ನ್ಯೂಸ್

Latest Posts

Featured Videos