ಬೆಳಗಾವಿ, ಆ. 8: ರಾಜ್ಯದಲ್ಲಿ ಒಂದು ವಾರದಿಂದ ಮಳೆಯಾಗುತ್ತಿದ್ದು, ಇಂದು ರಾಜ್ಯದ ಮುಖ್ಯಮಂತ್ರಿಗಳಾದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪ ನವರು, ಬೆಳಗಾವಿ ಜಿಲ್ಲೆಯ ಶಿವಾಜಿನಗರದಲ್ಲಿ ಮಳೆ ಹಾನಿಗೊಳಗಾದ ಜನರ ಸಂಕಷ್ಟಗಳನ್ನು ತಿಳಿದುಕೊಳ್ಳಲು ಬೆಳಗಾವಿಗೆ ಭೇಟಿ ನೀಡಿದರು
ಬೆಳಗಾವಿ, ಆ. 8: ರಾಜ್ಯದಲ್ಲಿ ಒಂದು ವಾರದಿಂದ ಮಳೆಯಾಗುತ್ತಿದ್ದು, ಇಂದು ರಾಜ್ಯದ ಮುಖ್ಯಮಂತ್ರಿಗಳಾದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪ ನವರು, ಬೆಳಗಾವಿ ಜಿಲ್ಲೆಯ ಶಿವಾಜಿನಗರದಲ್ಲಿ ಮಳೆ ಹಾನಿಗೊಳಗಾದ ಜನರ ಸಂಕಷ್ಟಗಳನ್ನು ತಿಳಿದುಕೊಳ್ಳಲು ಬೆಳಗಾವಿಗೆ ಭೇಟಿ ನೀಡಿದರು