ಸಾರಿಗೆ ಬಸ್ ನಿಲ್ದಾಣ ಕಾಮಗಾರಿಗೆ ಶಂಕು ಸ್ಥಾಪನೆ: ಸಾರಿಗೆ ಸಚಿವ

ಸಾರಿಗೆ ಬಸ್ ನಿಲ್ದಾಣ ಕಾಮಗಾರಿಗೆ ಶಂಕು ಸ್ಥಾಪನೆ: ಸಾರಿಗೆ ಸಚಿವ

ಧಾರವಾಡ: ಧಾರವಾಡದ ನಗರ ಸಾರಿಗೆ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಇಂದು ಶಂಕು ಸ್ಥಾಪನೆ ನೆರವೇರಿಸಿದರು. 13 ಕೋಟಿ ರೂಪಾಯಿ ವೆಚ್ಚದಲ್ಲಿ ಧಾರವಾಡದ ಸಿಬಿಟಿ ನವೀಕರಣಗೊಳ್ಳಲಿದೆ. ಈ ನವೀಕರಣ ಕಾಮಗಾರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಭೂಮಿಪೂಜೆ ನೆರವೇರಿಸಿದ್ದು, ಇವರಿಗೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕೂಡ ಸಾಥ್ ನೀಡಿದರು.

 

ಫ್ರೆಶ್ ನ್ಯೂಸ್

Latest Posts

Featured Videos