ಆಧುನಿಕರಣ ಕಾಮಗಾರಿಗೆ ಜಲಸಂಪನ್ಮೂಲ

ಆಧುನಿಕರಣ ಕಾಮಗಾರಿಗೆ ಜಲಸಂಪನ್ಮೂಲ

ಗಂಗಾವತಿ: ತುಂಗಭದ್ರಾ ಎಡದಂಡೆ ಕಾಲುವೆ ಸಿಸಿ. ಲೈನಿಂಗ್ ಹಾಗೂ ಆಧುನಿಕರಣ ಕಾಮಗಾರಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚಾಲನೆ ನೀಡಿದರು.
ಗಂಗಾವತಿ ತಾಲ್ಲೂಕಿನ ದಾಸನಾಳ ಸೇತುವೆ ಹತ್ತಿರ ಕರ್ನಾಟಕ ನೀರಾವರಿ ನಿಗಮ ನಿಯಮಿತದಿಂದ ೬೩ ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ.

ಈ ಸಂದರ್ಭದಲ್ಲಿ ಸಂಸದ ಸಂಗಣ್ಣ ಕರಡಿ, ಶಾಸಕರಾದ ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ, ಬಸವರಾಜ ದಢೇಸೂಗೂರ, ತುಂಗಭದ್ರಾ ಅಚ್ಚುಕಟ್ಟು ಪ್ರಾದೇಶಾಭಿವೃದ್ಧಿ ಮಂಡಳಿಯ ಅಧಿಕಾರಿಗಳು ಮತ್ತು ಜಿ.ಪಂ., ತಾ.ಪಂ. ಸದಸ್ಯರು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos