ಬೆಂಗಳೂರು: ಫೆಬ್ರವರಿ 10ರಿಂದ ಆರಂಭವಾದ ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನದ ಕೊನೆಯ ದಿನವಾದ ಇಂದು ವಿಧಾನಸೌಧದ ಆವರಣದಲ್ಲಿ ಶಾಸಕರ ಗ್ರೂಪ್ ಫೋಟೋ ಶೂಟ್ ನಡೆಯಿತು.
15 ನೇ ವಿಧಾನಸಭೆಯ ಕೊನೆಯ ಅಧಿವೇಶನ ಫೆಬ್ರವರಿ 24 ರಂದು ಕೊನೆಗೊಳ್ಳುವ ಹಿನ್ನೆಲೆಯಲ್ಲಿ ಇಂದು ವಿಧಾನಸಭಾ ಸದಸ್ಯರು ವಿಧಾನಸೌಧದ ಎದುರು ಗ್ರೂಪ್ ಫೋಟೋಕ್ಕೆ ಪೋಸ್ ನೀಡಿದರು.
ಫೋಟೋಶೂಟ್ನಲ್ಲಿ ಸ್ಪೀಕರ್ ಬಸವರಾಜ ಹೊರಟ್ಟಿ , ಸಿಎಂ ಸಿದ್ದರಾಮಯ್ಯ, ಸೇರಿದಂತೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಶಾಸಕರು ಹಾಗೂ ಎಲ್ಲ ಸದಸ್ಯರು ಸಮೂಹ ಛಾಯಾಚಿತ್ರಕ್ಕೆ ಸಾಕ್ಷಿಯಾಯಿತ್ತು.