ಚಿಂತಾಮಣಿ: ಪ್ರಸಾದ ಸೇವಿಸಿ ಮಹಿಳೆ ಸಾವು

ಚಿಂತಾಮಣಿ: ಪ್ರಸಾದ ಸೇವಿಸಿ ಮಹಿಳೆ ಸಾವು

ಚಿಕ್ಕಬಳ್ಳಾಪುರ: ಇಲ್ಲಿನ ಗಜಾನನ ವೃತ್ತದ ಬಳಿಯಿರುವ ಗಂಗಮ್ಮ ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಪ್ರಸಾದ ಸೇವಿಸಿದ ಇನ್ನು ಕೆಲವರು ಅಸ್ತಸ್ಥರಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ. ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ದೇಗುಲಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಚಿಂತಾಮಣಿ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ದೇವಸ್ಥಾನದ ಅರ್ಚಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆನ್ನಲಾಗುತ್ತಿದೆ.

ಫ್ರೆಶ್ ನ್ಯೂಸ್

Latest Posts

Featured Videos