ನೀರುಪಾಲಾದ ಎಂಜಿನಿಯರ್

ನೀರುಪಾಲಾದ ಎಂಜಿನಿಯರ್

ರಾಯಚೂರು, ಡಿ. 17: ದೇವದುರ್ಗ ತಾಲೂಕಿನ ಮೂಡಲಗುಡ್ಡ ಗ್ರಾಮದ ಬಳಿ ನಾರಾಯಣಪುರ ಕಾಲುವೆಯಲ್ಲಿ ಈಜಲು ಹೋಗಿ ಎಂಜಿನಿಯರ್ ಸಾವನ್ನಪ್ಪಿದ್ದಾರೆ.

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಶಂಕರಪುರ ಗ್ರಾಮದ ನಿವಾಸಿಯಾಗಿರುವ ದಯಾನಂದ, ಡಿ.ಎ.ಉಪ್ಪಾರ್ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ. ಎಸ್.ಆರ್. ಸಂಪರ್ಕ ರಸ್ತೆ ಸರ್ವೆ ಕಾರ್ಯದಲ್ಲಿ ತೊಡಗಿದ್ದ ದಯಾನಂದ ಅವರು ಈಜಲು ಕಾಲುವೆಗೆ ಇಳಿದಾಗ ಕೊಚ್ಚಿಕೊಂಡು ಹೋಗಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos