ಅಳು-ನಗುವಿನ ರಂಪಾಟ

ಅಳು-ನಗುವಿನ ರಂಪಾಟ

ಬೆಂಗಳೂರು, ಡಿ.1 : ಆಡಳಿತ ಪಕ್ಷದ ನಾಯಕರು ಹಾಗೂ ವಿಪಕ್ಷ ನಾಯಕರು ಗಳ ಪರಸ್ಪರ ಕೆಸರೆರಚಾಟ ಸಾಮಾನ್ಯ., ಪರಸ್ಪರ ಬೈಯ್ದಾಟ ಸ್ವಲ್ಪ ಅತಿರೇಖ ಎನ್ನುವಷ್ಟು ಮುಟ್ಟಿದೆ.
ಡಿ. 5 ರಂದು ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ವಯಕ್ತಿಕ ನಿಂದನೆಗಳು ತಾರಕಕ್ಕೇರುತ್ತಿವೆ. ರೋಡ್ ಶೋ, ಪ್ರಚಾರದ ಸಮಾವೇಶ ನಡೆಸುತ್ತಿರುವ ನಾಯಕರು ಪರಸ್ಪರ ಬೈಯ್ದಾಡುಕೊಳ್ಳುತ್ತಿದ್ದಾರೆ. ಚಿಂಚೋಳಿಯಲ್ಲಿ ಪ್ರಚಾರದಲ್ಲಿ ಭಾಗಿಯಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಚುನಾಯಿತ ಪ್ರತಿನಿಧಿಗಳನ್ನು ಕೊಂಡುಕೊಳ್ಳುವ ಮೂಲಕ ಬಿಜೆಪಿ ಕೆಟ್ಟ ಸಂಸ್ಕೃತಿ ರೂಡಿಗೆ ತರುತ್ತಿದೆ. ಶಾಸಕರು ಸಂತೆಯಲ್ಲಿ ದನಗಳ ರೀತಿ ಮಾರಾಟವಾಗುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos