ಲಾಕ್ ಡೌನ್ ಬಗ್ಗೆ ಸಿಎಂ ಹೇಳಿದ್ದೇನು?

  • In State
  • July 4, 2020
  • 229 Views
ಲಾಕ್ ಡೌನ್ ಬಗ್ಗೆ ಸಿಎಂ ಹೇಳಿದ್ದೇನು?

 ಬೆಂಗಳೂರು ಈ ನಡುವೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸೋಮವಾರದವರೆಗೂ ಲಾಕ್ ಡೌನ್ ಬಗ್ಗೆ ಯಾವುದೇ ಮೀಟಿಂಗ್ ಮಾಡೋದಿಲ್ಲ ಎಂದಿದ್ದಾರೆ.

ಕೊರೊನಾ ವೈರಸ್ ಕೇಸ್ ಗಳು ಹೆಚ್ಚಾಗುತ್ತಿರುವಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದ ಬಳಿಕ ಮತ್ತೆ ಲಾಕ್ ಡೌನ್ ಬಗ್ಗೆ ಚರ್ಚೆ ಶುರುವಾಗಿವೆ.                                                                         ಸಿಎಂ ಹೇಳಿಕೆ ನಂತರವೂ ಜನರಲ್ಲಿ ಗೊಂದಲ ಮುಂದುವರಿದಿದ್ದು, ಸೋಮವಾರದ ನಂತರ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗುತ್ತಾ ಅನ್ನೋ ಪ್ರಶ್ನೆ ಕೇಳಿಬರತೊಡಗಿದೆ.

ಫ್ರೆಶ್ ನ್ಯೂಸ್

Latest Posts

Featured Videos