ಬೆಂಗಳೂರು: ಹನೂರಿನಲ್ಲಿ ಇತ್ತೀಚೆಗೆ ಕಾಂಗ್ರೆಸ್ ಕಾರ್ಯಕರ್ತರ ಸಭೆಯೊಂದರಲ್ಲಿ ಅಮಿತ್ ಶಾ ಒಬ್ಬ ಗೂಂಡಾ ರೌಡಿ ರಾಜಕೀಯ ಸ್ವಾರ್ಥ ಸಾಧನೆಗಾಗಿ ಮೋದಿಯವರು ಅಮಿತ್ ಶಾರನ್ನು ಪಕ್ಕದಲ್ಲಿ ಇಟ್ಟುಕೊಂಡಿದ್ದಾರೆ, ಅಮಿತ್ ಶಾ ಅವರೊಬ್ಬ ಗೂಂಡಾ, ರೌಡಿ, ಅವರ ವಿರುದ್ಧ ಕೊಲೆ ಪ್ರಕರಣಗಳಿವೆ ಎಂದು ಹೇಳಿದ್ದರು. ಈ ಹೇಳಿಕೆಗೆ ಬಿಜೆಪಿಯಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹೇಳಿಕೆಗೆ ಬಿಜೆಪಿಯಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗೂಂಡಾ, ರೌಡಿ ಎಂದು ಕೀಳು ಪದಗಳಿಂದ ಟೀಕಿಸಿದ್ದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದ್ದಾರೆ.