ಜಾರಕಿಹೊಳಿ ಹೆಬ್ಬಾಳ್ಕರ್ ಗೆ ತಿರುಗೇಟು

ಜಾರಕಿಹೊಳಿ ಹೆಬ್ಬಾಳ್ಕರ್ ಗೆ ತಿರುಗೇಟು

ಬೆಳಗಾವಿ, ಡಿ. 31 : ರಮೇಶ್ ಜಾರಕಿಹೊಳಿ ಹೇಳಿಕೆಗೆ ಲಕ್ಷ್ಮೀ ಹೆಬ್ಬಾಳ್ಕರ್  ಗೆ ತಿರುಗೇಟು ನೀಡಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರ ಮರಾಠಿಗರ ಹಕ್ಕು ಎಂದಿದ್ದ ರಮೇಶ್ ಜಾರಕಿಹೊಳಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಟಾಂಗ್ ಕೊಟ್ಟ ಹೆಬ್ಬಾಳ್ಕರ್, ಮಹಾರಾಷ್ಟ್ರದ ಚಂದಗಡದಲ್ಲಿ ರಮೇಶ್ ಜಾರಕಿಹೊಳಿ ಅಳಿಯ ಅಪ್ಪಿರಾವ್ ಸ್ಪರ್ಧೆ ಮಾಡಿದ ಹಿನ್ನಲೆ ಚಂದಗಡ ಕ್ಷೇತ್ರದಲ್ಲಿ ಮಾರಾಠಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದರು, ಆಗ ಮರಾಠಿಗರು ನೆನಪಾಗಲಿಲ್ವೇ ಅಂತಾ ಹೆಬ್ಬಾಳ್ಕರ್ ರಮೇಶ್ ಜಾರಕಿಹೊಳಿ ಅವರನ್ನು ಪ್ರಶ್ನಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos