ಜಾರಕಿಹೊಳಿ ಮಾಸ್ಟರ್ ಪ್ಲಾನ್..!

ಜಾರಕಿಹೊಳಿ ಮಾಸ್ಟರ್ ಪ್ಲಾನ್..!

ಬೆಳಗಾವಿ, ನ. 27 : ಕೆಎಂಎಫ್ ಅಧ್ಯಕ್ಷ, ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಅಣ್ಣನ ಗೆಲುವಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಣತಂತ್ರಕ್ಕೆ ಮೊರೆ ಹೋಗಿದ್ದಾರೆ.
ಬಾಲಚಂದ್ರ ಜಾರಕಿಹೊಳಿ, ಗೋಕಾಕ್ನಲ್ಲಿ ಬಿಜೆಪಿ ಅಭ್ಯರ್ಥಿ ಗೆಲವು ಖಚಿತ. ರಮೇಶ್ ಬೆಂಬಲಿತ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಒಂದಾಗಿ ಕೆಲಸ ಮಾಡ್ತಿದ್ದಾರೆ. ಅಮಿತ್ ಶಾ ಅವರು ಯುಪಿಯಲ್ಲಿ ಬೂತ್ಮಟ್ಟದಲ್ಲಿ ಪಕ್ಷ ಸಂಘಟಿಸಿದ್ರು. ನಾವು ಕೂಡಾ ಗೋಕಾಕ್ ಉಪ ಚುನಾವಣೆ ಗೆಲ್ಲಲು ಯುಪಿ ಮಾದರಿಯಲ್ಲಿ ರಣತಂತ್ರ ರೂಪಿಸಿದ್ದೇವೆ. ಇದರಿಂದ ಜಾಸ್ತಿ ಮತದಾರರು ಬಿಜೆಪಿಗೆ ಮತ ಹಾಕ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚುನಾವಣೆ ಬಳಿಕ ಯಡಿಯೂರಪ್ಪ ಸರ್ಕಾರ ಇನ್ನಷ್ಟು ಸುಭದ್ರವಾಗಲಿದೆ ಎಂದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos